SS Jana Kalyana Trust ವಿದ್ಯಾರ್ಥಿಗಳಿಗೆ ಸ್ಕಾಲರ್ಶಿಪ್ ಆಸಕ್ತರು ಅರ್ಜಿ ಸಲ್ಲಿಸಿ.!

  SS Janakalyana Trust ವಿದ್ಯಾರ್ಥಿವೇತನ 2025 – ಅರ್ಜಿ ಆಹ್ವಾನ.! ಕರ್ನಾಟಕದ ಪ್ರತಿಭಾಶಾಲಿ ವಿದ್ಯಾರ್ಥಿಗಳಿಗೆ ಶುಭವಾರ್ತೆ! ಡಾ. ಶಾಮನೂರು ಶಿವಶಂಕರಪ್ಪ ಜನಕಲ್ಯಾಣ ಟ್ರಸ್ಟ್(SS Janakalyana) ವತಿಯಿಂದ, ಆರ್ಥಿಕವಾಗಿ ಹಿಂದುಳಿದ ಕುಟುಂಬದ ವಿದ್ಯಾರ್ಥಿಗಳಿಗೆ ವಿದ್ಯಾಭ್ಯಾಸಕ್ಕೆ ಸಹಾಯಧನ ನೀಡುವ ವಿದ್ಯಾರ್ಥಿವೇತನ ಯೋಜನೆ ಪ್ರಕಟಿಸಲಾಗಿದೆ. ಈ ವಿದ್ಯಾರ್ಥಿವೇತನದ ಮೂಲಕ ವಿದ್ಯಾರ್ಥಿಗಳು ತಮ್ಮ ಶಿಕ್ಷಣವನ್ನು ನಿರಂತರವಾಗಿ ಮುಂದುವರಿಸಲು ಆರ್ಥಿಕ ನೆರವು ಪಡೆದುಕೊಳ್ಳಬಹುದು. ಈ ಯೋಜನೆ ಈವರೆಗೆ ಸಾವಿರಾರು ವಿದ್ಯಾರ್ಥಿಗಳಿಗೆ ಶಿಕ್ಷಣದಲ್ಲಿ ಬೆಳಕಾಗಿದ್ದು, ಈ ವರ್ಷವೂ ಅರ್ಜಿ ಆಹ್ವಾನಿಸಲಾಗುತ್ತಿದೆ. ಅರ್ಜಿ ಸಲ್ಲಿಸಲು ಕೊನೆಯ … Read more

Scholarship: ವಿದ್ಯಾರ್ಥಿಗಳಿಗೆ 5 ಲಕ್ಷ‌ ಸ್ಕಾಲರ್ಶಿಪ್ ಸಿಗಲಿದೆ.!

  Scholarship ರಾಮನ್ ಕಾಂತ್ ಮುಂಜಾಲ್ ಫೌಂಡೇಶನ್ ವಿದ್ಯಾರ್ಥಿವೇತನ ಆರ್ಥಿಕವಾಗಿ ಹಿಂದುಳಿದ ಹಿನ್ನೆಲೆಯ ವಿದ್ಯಾರ್ಥಿಗಳು ಹಣಕಾಸು ಸಂಬಂಧಿತ ಪದವಿ ಕೋರ್ಸ್‌ಗಳಲ್ಲಿ (Finance Degree Courses) ಓದುತ್ತಿದ್ದರೆ, ನಿಮಗಾಗಿ ಒಂದಿಷ್ಟು ಸಂತಸದ ಸುದ್ದಿ ಇದೆ. ಹೆಸರಾಂತ ಹೀರೋ ಗ್ರೂಪ್‌ನ “ರಾಮನ್ ಕಾಂತ್ ಮುಂಜಾಲ್ ಫೌಂಡೇಶನ್” ವಿದ್ಯಾರ್ಥಿವೇತನ(Scholarship) ಯೋಜನೆಯು 2025-26ನೇ ಸಾಲಿಗೆ ಪ್ರಕಟಿಸಲಾಗಿದೆ. ಈ ಸ್ಕಾಲರ್‌ಶಿಪ್‌(Scholarship) ಮೂಲಕ ವಿದ್ಯಾರ್ಥಿಗಳಿಗೆ ವರ್ಷದವರೆಗೆ ರೂ. 40,000/- ರಿಂದ ರೂ. 5,50,000/- ವರೆಗೆ ಶಿಕ್ಷಣ ಸಹಾಯಧನ ನೀಡಲಾಗುತ್ತದೆ. ಇದು ಖಾಸಗಿ ಕಾಲೇಜುಗಳಲ್ಲಿ ವ್ಯಾಸಂಗ ಮಾಡುತ್ತಿರುವ … Read more

HDFC Scholorship ವಿದ್ಯಾರ್ಥಿಗಳಿಗೆ ಸಿಗಲಿದೆ ₹2 ಲಕ್ಷ ಹಣಕಾಸು ನೆರವು.!

   HDFC Scholarship ವಿದ್ಯಾರ್ಥಿವೇತನ ವಿದ್ಯಾರ್ಥಿಗಳಿಗೆ ₹2 ಲಕ್ಷ ಹಣಕಾಸು ನೆರವು.! 2025-27ರ ಶೈಕ್ಷಣಿಕ ವರ್ಷದಲ್ಲಿ ಎಂ.ಬಿ.ಎ ಕೋರ್ಸ್ ಓದುತ್ತಿರುವ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಸಿಹಿ ಸುದ್ದಿ! ದೇಶದ ಪ್ರಮುಖ ಖಾಸಗಿ ಬ್ಯಾಂಕ್‌ಗಳಲ್ಲಿ ಒಂದಾದ ಐಡಿಎಫ್‌ಸಿ ಫಸ್ಟ್ ಬ್ಯಾಂಕ್, ಆರ್ಥಿಕವಾಗಿ ಹಿಂದುಳಿದ ಕುಟುಂಬಗಳಿಂದ ಬಂದಿರುವ ವಿದ್ಯಾರ್ಥಿಗಳಿಗೆ ಉನ್ನತ ಶಿಕ್ಷಣದ ಖರ್ಚು ಭರಿಸಲು ಪ್ರೋತ್ಸಾಹ ನೀಡುತ್ತಿದೆ. ಆಯ್ಕೆಯಾದ ವಿದ್ಯಾರ್ಥಿಗಳಿಗೆ ಎರಡು ವರ್ಷಗಳ ಕಾಲ ₹2 ಲಕ್ಷ ವಿದ್ಯಾರ್ಥಿವೇತನವನ್ನು ನೀಡಲಾಗುತ್ತದೆ. ಈ ವಿದ್ಯಾರ್ಥಿವೇತನ ಯೋಜನೆಯು ಅಗತ್ಯಾಧಾರಿತವಾಗಿದ್ದು, ಆರ್ಥಿಕಬದ್ಧತೆ ಹೊಂದಿರುವ ಹಾಗೂ ಅರ್ಹತೆಗಳ … Read more

Vidhyadhan: ವಿದ್ಯಾಧನ್ ಸ್ಕಾಲರ್ಶಿಪ್ ವಿದ್ಯಾರ್ಥಿವೇತನ

  Vidyadhan ವಿದ್ಯಾಧನ್ ವಿದ್ಯಾರ್ಥಿವೇತನ ಅರ್ಜಿ ಪ್ರಕ್ರಿಯೆ, ಅರ್ಹತೆ, ದಿನಾಂಕ ಮತ್ತು ಸಂಪೂರ್ಣ ಮಾಹಿತಿ ಇಲ್ಲಿದೆ ನೋಡಿ.! ಆರ್ಥಿಕವಾಗಿ ಹಿಂದುಳಿದ ಕುಟುಂಬದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಉಚಿತ ಶಿಕ್ಷಣದ ಅವಕಾಶ ಕಲ್ಪಿಸಲು ಸರೋಜಿನಿ ದಾಮೋದರನ್ ಫೌಂಡೇಶನ್ ಆರಂಭಿಸಿದ “ವಿದ್ಯಾಧನ್ ವಿದ್ಯಾರ್ಥಿವೇತನ ಯೋಜನೆ(Vidhyadhan – 2025”ವು ಈಗಾಗಲೇ ಹಲವಾರು ರಾಜ್ಯಗಳ ಸಾವಿರಾರು ವಿದ್ಯಾರ್ಥಿಗಳಿಗೆ ಬೆಳಕಿನ ಕಿರಣವಾಯಿತು. ಈ ಯೋಜನೆಯು ಭಾರತದೆಲ್ಲೆಡೆ 10ನೇ ತರಗತಿ ಪೂರ್ಣಗೊಳಿಸಿದ ವಿದ್ಯಾರ್ಥಿಗಳಿಗೆ 11 ಮತ್ತು 12ನೇ ತರಗತಿ ಹಾಗೂ ಪದವಿಗೆ ವಿದ್ಯಾರ್ಥಿವೇತನವನ್ನು ನೀಡುವ ಮಹತ್ತ್ವಾಕಾಂಕ್ಷಿ ಯೋಜನೆಯಾಗಿದೆ. … Read more