SS Jana Kalyana Trust ವಿದ್ಯಾರ್ಥಿಗಳಿಗೆ ಸ್ಕಾಲರ್ಶಿಪ್ ಆಸಕ್ತರು ಅರ್ಜಿ ಸಲ್ಲಿಸಿ.!

  SS Janakalyana Trust ವಿದ್ಯಾರ್ಥಿವೇತನ 2025 – ಅರ್ಜಿ ಆಹ್ವಾನ.! ಕರ್ನಾಟಕದ ಪ್ರತಿಭಾಶಾಲಿ ವಿದ್ಯಾರ್ಥಿಗಳಿಗೆ ಶುಭವಾರ್ತೆ! ಡಾ. ಶಾಮನೂರು ಶಿವಶಂಕರಪ್ಪ ಜನಕಲ್ಯಾಣ ಟ್ರಸ್ಟ್(SS Janakalyana) ವತಿಯಿಂದ, ಆರ್ಥಿಕವಾಗಿ ಹಿಂದುಳಿದ ಕುಟುಂಬದ ವಿದ್ಯಾರ್ಥಿಗಳಿಗೆ ವಿದ್ಯಾಭ್ಯಾಸಕ್ಕೆ ಸಹಾಯಧನ ನೀಡುವ ವಿದ್ಯಾರ್ಥಿವೇತನ ಯೋಜನೆ ಪ್ರಕಟಿಸಲಾಗಿದೆ. ಈ ವಿದ್ಯಾರ್ಥಿವೇತನದ ಮೂಲಕ ವಿದ್ಯಾರ್ಥಿಗಳು ತಮ್ಮ ಶಿಕ್ಷಣವನ್ನು ನಿರಂತರವಾಗಿ ಮುಂದುವರಿಸಲು ಆರ್ಥಿಕ ನೆರವು ಪಡೆದುಕೊಳ್ಳಬಹುದು. ಈ ಯೋಜನೆ ಈವರೆಗೆ ಸಾವಿರಾರು ವಿದ್ಯಾರ್ಥಿಗಳಿಗೆ ಶಿಕ್ಷಣದಲ್ಲಿ ಬೆಳಕಾಗಿದ್ದು, ಈ ವರ್ಷವೂ ಅರ್ಜಿ ಆಹ್ವಾನಿಸಲಾಗುತ್ತಿದೆ. ಅರ್ಜಿ ಸಲ್ಲಿಸಲು ಕೊನೆಯ … Read more

Navodaya ನವೋದಯ ಶಾಲಾ ಪ್ರವೇಶಕ್ಕೆ ಅರ್ಜಿ ಆಹ್ವಾನ.!

  Navodaya ನವೋದಯ ಶಾಲಾ ಪ್ರವೇಶಾತಿ 2026–27 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ, ಅರ್ಹತೆ ಮತ್ತು ಅರ್ಜಿ ವಿಧಾನ ಸಂಪೂರ್ಣ ಮಾಹಿತಿ ಇಲ್ಲಿದೆ ನೋಡಿ ಶೈಕ್ಷಣಿಕ ಉಜ್ವಲ ಭವಿಷ್ಯಕ್ಕೆ ನವೋದಯ ವಿದ್ಯಾಲಯದಲ್ಲಿ ಪ್ರವೇಶ ಪಡೆಯುವ ಮಹತ್ವದ ಅವಕಾಶ ಸಿಕ್ಕಿದೆ.! 2026-27 ನೇ ಸಾಲಿನ 6ನೇ ತರಗತಿಯ ನವೋದಯ(Navodaya) ವಿದ್ಯಾಲಯ ಪ್ರವೇಶ ಪರೀಕ್ಷೆಗೆ ಆನ್‌ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಎಲ್ಲಾ ಸೌಲಭ್ಯಗಳೊಂದಿಗೆ ಉಚಿತ ಶಿಕ್ಷಣ ನೀಡುವ ಈ ಸಂಸ್ಥೆಯಲ್ಲಿ ಕಲಿಯುವುದು ವಿದ್ಯಾರ್ಥಿಗಳ ಭವಿಷ್ಯಕ್ಕೆ ದಿಕ್ಕು ನೀಡಬಲ್ಲದು.  ಪ್ರಮುಖ ದಿನಾಂಕಗಳು: … Read more

Vidhyadhan: ವಿದ್ಯಾಧನ್ ಸ್ಕಾಲರ್ಶಿಪ್ ವಿದ್ಯಾರ್ಥಿವೇತನ

  Vidyadhan ವಿದ್ಯಾಧನ್ ವಿದ್ಯಾರ್ಥಿವೇತನ ಅರ್ಜಿ ಪ್ರಕ್ರಿಯೆ, ಅರ್ಹತೆ, ದಿನಾಂಕ ಮತ್ತು ಸಂಪೂರ್ಣ ಮಾಹಿತಿ ಇಲ್ಲಿದೆ ನೋಡಿ.! ಆರ್ಥಿಕವಾಗಿ ಹಿಂದುಳಿದ ಕುಟುಂಬದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಉಚಿತ ಶಿಕ್ಷಣದ ಅವಕಾಶ ಕಲ್ಪಿಸಲು ಸರೋಜಿನಿ ದಾಮೋದರನ್ ಫೌಂಡೇಶನ್ ಆರಂಭಿಸಿದ “ವಿದ್ಯಾಧನ್ ವಿದ್ಯಾರ್ಥಿವೇತನ ಯೋಜನೆ(Vidhyadhan – 2025”ವು ಈಗಾಗಲೇ ಹಲವಾರು ರಾಜ್ಯಗಳ ಸಾವಿರಾರು ವಿದ್ಯಾರ್ಥಿಗಳಿಗೆ ಬೆಳಕಿನ ಕಿರಣವಾಯಿತು. ಈ ಯೋಜನೆಯು ಭಾರತದೆಲ್ಲೆಡೆ 10ನೇ ತರಗತಿ ಪೂರ್ಣಗೊಳಿಸಿದ ವಿದ್ಯಾರ್ಥಿಗಳಿಗೆ 11 ಮತ್ತು 12ನೇ ತರಗತಿ ಹಾಗೂ ಪದವಿಗೆ ವಿದ್ಯಾರ್ಥಿವೇತನವನ್ನು ನೀಡುವ ಮಹತ್ತ್ವಾಕಾಂಕ್ಷಿ ಯೋಜನೆಯಾಗಿದೆ. … Read more